Thursday, November 27, 2025

Punjab

ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ ಸಿಧು..!

www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ  ಕಾರಣಕ್ಕೂ ರಾಜಿಯನ್ನು  ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ..!

www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ.  ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಕೊಟ್ಟರು...

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img