Wednesday, May 20, 2026

punjabi singer

ಸಿಧು ಮೂಸೆವಾಲಾ ಹತ್ಯೆ ಪ್ರಕರಣ; ಆರೋಪಿಗಳ ಬಂಧನ!

https://www.youtube.com/watch?v=d9WG-Yxpe5M ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದನು. ಆತನನ್ನು ಗುಜರಾತ್‌ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ...
- Advertisement -spot_img

Latest News

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...
- Advertisement -spot_img