Saturday, July 4, 2026

punjabi singer

ಸಿಧು ಮೂಸೆವಾಲಾ ಹತ್ಯೆ ಪ್ರಕರಣ; ಆರೋಪಿಗಳ ಬಂಧನ!

https://www.youtube.com/watch?v=d9WG-Yxpe5M ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದನು. ಆತನನ್ನು ಗುಜರಾತ್‌ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img