Saturday, April 18, 2026

punyakoti

ಇದು ಕಲಿಯುಗದ ಪುಣ್ಯಕೋಟಿ ಕಥೆ!

ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆಯಲ್ಲಿ, ಥೇಟ್‌ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್‌ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು. ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್‌ ಆಗಿ ಕುಳಿತುಕೊಂಡಿದೆ....

Punyakoti School : ಶಾಲೆ ಬಳಿ  ಬಾರ್ ಓಪನ್…! ವಿದ್ಯಾರ್ಥಿಗಳ ಆಕ್ರೋಶ..?!

Manglore News: ಶಾಲೆಯ ಬಳಿ ಬಾರ್‌ ತೆರೆಯುವದು ಕಾನೂನುಬಾಹಿರ. ಸರಕಾರದ ಮಾರ್ಗದರ್ಶನವನ್ನು ಪಾಲಿಸದೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ಅನುಮತಿ ನೀಡಲಾಗಿದೆ. ಶಾಲೆಯ ಆವರಣದ 100 ಮೀ ಅಂತರದಲ್ಲಿ ಯಾವುದೇ ಅಮಲು ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ಅದನ್ನು ಕಡೆಗಣಿಸಿ ತರಾತುರಿಯಲ್ಲಿ ಬಾರ್‌ನ್ನು ತೆರೆಯಲಾಗಿದೆ. ಮಂಗಳೂರು ಬಾಳೆಪುಣಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣ್ಯಕೋಟಿನಗರದ ಸಮೀಪದ ಶಾಲೆಯ ಆವರಣದ...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...
- Advertisement -spot_img

Latest News

ನಮ್ಮ ತಂದೆ ರೈತರು: ಪೇಜರ್‌ ಯಾರಿಗೂ ಗೊತ್ತಿಲ್ಲ: ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಬೆಳೆದ ಬಂದ ರೀತಿ ಬಗ್ಗೆ ಮಾತನಾಡಿದ್ದಾರೆ. https://youtu.be/bwwWNR229Hk ಸುಭಾಷ್ ಚಂದ್ರ ಅವರ ತಂದೆ ಬಿಎಸ್‌ಸಿ...
- Advertisement -spot_img