Saturday, July 27, 2024

punyakoti

Punyakoti School : ಶಾಲೆ ಬಳಿ  ಬಾರ್ ಓಪನ್…! ವಿದ್ಯಾರ್ಥಿಗಳ ಆಕ್ರೋಶ..?!

Manglore News: ಶಾಲೆಯ ಬಳಿ ಬಾರ್‌ ತೆರೆಯುವದು ಕಾನೂನುಬಾಹಿರ. ಸರಕಾರದ ಮಾರ್ಗದರ್ಶನವನ್ನು ಪಾಲಿಸದೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ಅನುಮತಿ ನೀಡಲಾಗಿದೆ. ಶಾಲೆಯ ಆವರಣದ 100 ಮೀ ಅಂತರದಲ್ಲಿ ಯಾವುದೇ ಅಮಲು ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ಅದನ್ನು ಕಡೆಗಣಿಸಿ ತರಾತುರಿಯಲ್ಲಿ ಬಾರ್‌ನ್ನು ತೆರೆಯಲಾಗಿದೆ. ಮಂಗಳೂರು ಬಾಳೆಪುಣಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣ್ಯಕೋಟಿನಗರದ ಸಮೀಪದ ಶಾಲೆಯ ಆವರಣದ...

ಕಷ್ಟದಲ್ಲಿರುವವರಿಗೆ ನೆರವಾಗಲು ಪುಣ್ಯಕೋಟಿ ಕಾರ್ಯಕ್ರಮ

ಮಂಡ್ಯ : ಕೊವೀಡ್ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ನಿರಾಶ್ರಿತರು, ಬಡವರು ಹಾಗೂ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗ್ತಿದೆ.. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪುಣ್ಯಕೋಟಿ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ಮಂಡ್ಯ ಡಿಸಿ. ಡಾ ವೆಂಕಟೇಶ್ ಚಾಲನೆ ನೀಡಿದ್ರು.  ಈ ಕಾರ್ಯಕ್ರಮದ ಉದ್ದೇಶ ಕಡುಬಡವರು ಹಾಗೂ ನಿರಾಶ್ರಿತರಿಗೆ ಅಗತ್ಯ ವಸ್ತುಗಳನ್ನ ಪೂರೈಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img