Saturday, July 27, 2024

puri jagannath

Janmashtami Special: ಪುರಿ ಜಗನ್ನಾಥ ಅಲ್ಲಿ ಬಂದು ನೆಲೆ ನಿಂತಿದ್ದು ಹೇಗೆ..?

Spiritual: ಓಡಿಸ್ಸಾದಲ್ಲಿರುವ ಪುರಿ ಜಗನ್ನಾಥ ರಥಯಾತ್ರೆ ವಿಶ್ವಪ್ರಸಿದ್ಧವಾಗಿದೆ. ಆಷಾಢ ಮಾಸದಲ್ಲಿ ನಡೆಯುವ ಈ ಯಾತ್ರೆಗೆ ದೇಶ ವಿದೇಶಗಳಿಂದ ಭಕ್ತರು ಬರುತ್ತಾರೆ. ಇಲ್ಲಿನ ವಿಶೇಷತೆ ಅಂದ್ರೆ, ಇಲ್ಲಿ ಬರೀ ಶ್ರೀಕೃಷ್ಣನನ್ನಷ್ಟೇ ಅಲ್ಲದೇ, ಸಹೋದರನಾದ ಬಲರಾಮ ಮತ್ತು ಸಹೋದರಿಯಾದ ಸುಭದ್ರೆಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಭಾರತದ ಪ್ರಸಿದ್ಧ ಪ್ರಾಚೀನ ದೇವಸ್ಥಾನಗಳಲ್ಲಿ...

ಪ್ರತೀ ವರ್ಷ ಪುರಿ ಜಗನ್ನಾಥನಿಗೆ ಅನಾರೋಗ್ಯವಾಗುತ್ತದೆ.. ಇದರ ಹಿಂದಿನ ಕಥೆ ಇಲ್ಲಿದೆ ನೋಡಿ..

Spiritual: ಮನುಷ್ಯರಿಗೆ ಅನಾರೋಗ್ಯ ಉಂಟಾಗುತ್ತದೆ ಎಂದರೆ ಅದು ಸಾಮಾನ್ಯ ಎಂದು ನಾವು ಹೇಳಬಹುದು. ಆದರೆ ದೇವರಾದ ಪುರಿ ಜಗನ್ನಾಥನಿಗೂ ಅನಾರೋಗ್ಯ ಉಂಟಾಗಿತ್ತು ಎಂದರೆ ನೀವು ನಂಬುತ್ತೀರಾ..? ಹಾಗಾದರೆ ಇದರ ಪೂರ್ತಿ ಸತ್ಯವೇನು ಅನ್ನುವುದನ್ನ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಓಡಿಸ್ಸಾದಲ್ಲಿರುವ ಪುರಿ ಜಗನ್ನಾಥ ದೇವಸ್ಥಾನದಲ್ಲಿ ನಡೆಸುವ ಪದ್ಧತಿ ಪ್ರಕಾರ,. ಜಗನ್ನಾಥನಿಗೆ 15 ದಿನ ಅನಾರೋಗ್ಯವಿರುತ್ತದೆ....

ವೃದ್ಧೆ ಜಗನ್ನಾಥನಿಗೆ ಮೀನಿನ ಖಾದ್ಯ ನೈವೇದ್ಯ ಮಾಡಿದಾಗ ನಡೆಯಿತೊಂದು ಪವಾಡ..

Spiritual: ನಾವು ದೇವಸ್ಥಾನಕ್ಕೆ ಹೋಗುವಾಗ, ದೇವರಿಗೆ ನೈವೇದ್ಯವಾಗಿ ಹಣ್ಣು, ಹಂಪಲು ತೆಗೆದುಕೊಂಡು ಹೋಗುತ್ತೇವೆ. ಮನೆಯಲ್ಲಿ ಪೂಜೆ ಮಾಡುವಾಗ, ದೇವರಿಗೆಂದೇ ಮಡಿಯಲ್ಲಿ ಸಸ್ಯಹಾರಿ ಖಾದ್ಯವನ್ನು ತಯಾರಿಸುತ್ತೇವೆ. ಆದರೆ ವೃದ್ಧೆಯೊಬ್ಬಳು, ಪುರಿ ಜಗನ್ನಾಥನಿಗೆ ಮೀನಿನ ಖಾದ್ಯ ತಯಾರಿಸಿ, ನೈವೇದ್ಯ ಮಾಡಲು ಹೋದಳಂತೆ. ಹಾಗಾದರೆ ಬಳಿಕ ಏನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ವೃದ್ಧೆ ಜಗನ್ನಾಥನ ದರ್ಶನಕ್ಕಾಗಿ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಪುರಿ ಜಗನ್ನಾಥ್ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿ..

ನಮ್ಮ ದೇಶದಲ್ಲಿ ನಡೆಯುವ ಪ್ರಸಿದ್ಧ ಉತ್ಸವಗಳಲ್ಲಿ ಜಗನ್ನಾಥನ ಉತ್ಸವ ಕೂಡ ಒಂದು. ಪುರಿಯಲ್ಲಿ ನಡೆಯುವ ಈ ಉತ್ಸವಕ್ಕೆ ಹಲವು ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಇಂಥ ಪುರಿ ಜಗನ್ನಾಥ ದೇವಸ್ಥಾನದ ಬಗ್ಗೆ ನಾವಿಂದು ನಿಮಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img