Friday, December 26, 2025

puri jagannatha

ಪುರಿ ಜಗನ್ನಾಥದಲ್ಲಿ ದೇವರ ಮೂರ್ತಿಗೇಕೆ ಕೈ ಇಲ್ಲ..?

ಇಡೀ ದೇಶದಲ್ಲಿ ನೀವು ಯಾವುದಾದರೂ ಒಂದು ಕೃಷ್ಣ ದೇವಸ್ಥಾನಕ್ಕೆ ಹೋಗಿರಬಹುದು. ಅಲ್ಲಿ ಕೃಷ್ಣನನ್ನು ಅಷ್ಟೇ, ಅಥವಾ ಕೃಷ್ಣ ರಾಧೆಯನ್ನ ಜೊತೆಯಾಗಿ ಪೂಜಿಸುತ್ತಾರೆ. ಆದ್ರೆ ಒಂದೇ ಒಂದು ದೇವಸ್ಥಾನದಲ್ಲಿ ಮಾತ್ರ ಕೃಷ್ಣನ ಜೊತೆ ಬಲರಾಮ ಮತ್ತು ಸುಭದ್ರೆಯನ್ನ ಪೂಜಿಸುತ್ತಾರೆ. ಆ ದೇವಸ್ಥಾನ ಪುರಿ ಜಗನ್ನಾಥ ದೇವಸ್ಥಾನ. ಇಲ್ಲಿ ಇನ್ನೊಂದು ವಿಶೇಷತೆ ಇದೆ. ಅದೇನಂದ್ರೆ ಇಲ್ಲಿ ಕೈಗಳಿಲ್ಲದ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img