National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...