Wednesday, June 24, 2026

Pushkar Dhami

ಉದ್ಘಾಟನಾ ಫಲಕಗಳಲ್ಲೂ ಇರಬೇಕು ಪಂಚಾಂಗದ ಡೇಟ್‌.. ಆಡಳಿತದಲ್ಲಿ ಕೇಸರಿ ಪ್ರೇಮ ಮೆರೆದ ಸಿಎಂ..

National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್‌ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್‌ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...
- Advertisement -spot_img

Latest News

ಯಕ್ಷ ರಂಗಾಯಣದ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಅಸಮಾಧಾನ

Political News: ಉಡುಪಿಯ ಕಾರ್ಕಳಜ ಯಕ್ಷ ರಂಗಾಯಣದ ಹೆಸರನ್ನುಕರಾವಳಿ ರಂಗಾಯಣ ಎಂದು ರಾಜ್ಯ ಸರ್ಕಾರ ಹೆಸರು ಬದಲಾಯಿಸಿದೆ. ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಆಕ್ಷೇಪ...
- Advertisement -spot_img