Saturday, April 18, 2026

pushkara ganya

ಪತ್ನಿಯ ಶಾಪಕ್ಕೆ ಗುರಿಯಾಗಿದ್ದ ಬ್ರಹ್ಮದೇವ: ಅಷ್ಟಕ್ಕೂ ಸಾವಿತ್ರಿ ಕೊಟ್ಟ ಶಾಪವೇನು..?

ಶಾಪ ಅನ್ನೋದು ದೇವಾನುದೇವತೆಗಳಿಗೂ ಬಿಟ್ಟಿಲ್ಲ. ಇಂದು ನಾವು ಬ್ರಹ್ಮನ ಪತ್ನಿಯಾಗಿದ್ದ ಸಾವಿತ್ರಿ ಬ್ರಹ್ಮನ ಮೇಲೆ ಏಕೆ ಕೋಪಗೊಂಡಳು..? ಬ್ರಹ್ಮ ಮಾಡಿದ ತಪ್ಪಾದರೂ ಏನು..? ಸಾವಿತ್ರಿ ಬ್ರಹ್ಮನಿಗೆ ಏನು ಶಾಪ ಕೊಟ್ಟಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/wJc5jbWgmwM ವಜ್ರನಾಶನೆಂಬ ರಾಕ್ಷಸ ಅಟ್ಟಹಾಸ ಮೆರೆಯುತ್ತಿದ್ದ ಸಂದರ್ಭದಲ್ಲಿ, ಬ್ರಹ್ಮನು ವಜ್ರನಾಶನೊಂದಿಗೆ ಹೋರಾಡಿ ಆತನನ್ನು ಸಂಹರಿಸಿದನು. ತದನಂತರ ಬ್ರಹ್ಮಾಂಡದ ಒಳಿತಿಗಾಗಿ ಬ್ರಹ್ಮ...
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img