Thursday, June 19, 2025

Pushpa-2

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

Tollywood News: ಜೈಲಿನಿಂದ ಹೊರಬಂದ ಬಳಿಕ ನಟ ಅಲ್ಲು ಅರ್ಜುನ್ ಮೊದಲ ಪ್ರತಿಕ್ರಿಯೆ..

Tollywood News: ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಲ್ಲು ನಿನ್ನೆ ಇಡೀ ದಿನ ಜೈಲಿನಲ್ಲಿ ಕಳೆಯಬೇಕಾಯಿತು. ಇಂದು ನಟ ಬಿಡುಗಡೆಯಾಗಿದ್ದು, ಮನೆಗೆ ಬಂದಿದ್ದಾರೆ. ಈ ವೇಳೆ ಪತ್ನಿಯನ್ನು ಪ್ರೀತಿಯಿಂದ ತಬ್ಬಿಕೊಂಡಿದ್ದು, ಅಲ್ಲು ಮನೆಯವರು ಅರ್ಜುನ್‌ಗೆ ದೃಷ್ಟಿ ತೆಗೆದಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಅಲ್ಲು, ಅಭಿಮಾನಿಗಳಿಗೆ ಧನ್ಯವಾದ, ನಾನು ಆರಾಮವಾಗಿದ್ದೇನೆ. ಕಾನೂನ ಪ್ರಕ್ರಿಯೆಯನ್ನು...

Movie News: ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್

Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್ ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿತ್ತು. ಇಂದು ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿ, ನ್ಯಾಯಾಲಯದಲ್ಲಿ ಹಾಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ಎಂದು...

ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್ ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಇಂದು ಪೊಲೀಸರು ಅಲ್ಲು ಅರ್ಜುನ್‌ನನ್ನು ಬಂಧಿಸಿ, ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಅಲ್ಲು ಸೇರಿ ಇನ್ನಿತರರಿಗೆ...

ಪುಷ್ಪ-2 ಪ್ರಿಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್ ಅರೆಸ್ಟ್

Tollywood News: ಪುಷ್ಪ 2 ಸಿನಿಮಾ ಪೇಡ್ ಪ್ರಿಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲು ಅರ್ಜುನ್ ಸೇರಿ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಸೇರಿ, ಅವರ ಬಾಡಿಗಾರ್ಡ್...

Movie News: ಪುಷ್ಪ2 ಕ್ಲೈಮ್ಯಾಕ್ಸ್ ನ ವ್ಯಕ್ತಿ ಯಾರು? ರಿವೀಲ್ ಆದ್ರಾ ಹೀರೋ?

Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್​ಯ ಪುಷ್ಪ...

Movie News: ಪುಷ್ಪ-2 ಕಲೆಕ್ಷನ್ 829 ಕೋಟಿ! ಬಾಕ್ಸಾಫೀಸ್ ಚಿಂದಿ

Movie News: ಸಿನಿಮಾ ಅಂದರೆ ಅದು ಹಾಗೇನೆ. ಚೆನ್ನಾಗಿದ್ದರೆ, ಗಲ್ಲಾಪೆಟ್ಟಿಗೆ ಭರ್ತಿ ಆಗೋದು ಗ್ಯಾರಂಟಿ. ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪ2 ಸಿನಿಮಾದಲ್ಲೂ ಅದು ನಿಜ ಆಗಿದೆ. ಪುಷ್ಪ2 ರಿಲೀಸ್ ಆಗಿ ಮುನ್ನುಗ್ಗುತ್ತಿದೆ. ಗಳಿಕೆ ವಿಚಾರದಲ್ಲೂ ಚಿತ್ರ ದಾಖಲೆ ಬರೆದಿದೆ. ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 829 ಕೋಟಿ ರೂಪಾಯಿಗಳನ್ನು ಬಾಚಿಕೊಂಡು ಬೀಗುತ್ತಿದೆ. ಇದು ಅಂತೆ-ಕಂತೆಯ ಸುದ್ದಿಯಂತೂ...

Tollywood News: ಕಾಲ್ತುಳಿತಕ್ಕೆ ರಶ್ಮಿಕಾ ವಿಷಾದ ಅಲ್ಲು ಬಂಧನಕ್ಕೆ ಆಗ್ರಹ!

Tollywood News: ಪುಷ್ಪ 2 ರಿಲೀಸ್ ಕ್ರೇಜ್ ಎಲ್ಲೆಡೆ ಜೋರಾಗಿದೆ. ಚಿತ್ರತಂಡಕ್ಕೆ ಇದು ಸಹಜವಾಗಿ ಖುಷಿಯೂ ಹೌದು. ಹಾಗೆ ಕೊಂಚ ಬೇಸರವೂ ಕೂಡ. ಬೇಸರಕ್ಕೆ ಕಾರಣ, ಪೇಯ್ಡ್ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಸಂಬಂಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಡಿ.4ರ...

ರಶ್ಮಿಕಾ ಮಂದಣ್ಣಗೆ ಜಾಕ್​​ಪಾಟ್ – ಶ್ರೀವಲ್ಲಿ ಫುಲ್ ಬ್ಯುಸಿ

ಕಿರಿಕ್ ಪಾರ್ಟಿ ಮೂಲಕ ಮನೆಮಾತಾದ ರಶ್ಮಿಕಾ ಮಂದಣ್ಣ, ಈಗ ನ್ಯಾಷನಲ್ ಸ್ಟಾರ್.. ಇವ್ರ ರೇಂಜೇ ಫುಲ್ ಚೇಂಜ್ ಆಗೋಗಿದೆ. ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ.. ಇದ್ರ ನಡುವೆ ರಶ್ಮಿಕಾಗೆ ಬಹು ದೊಡ್ಡ ಜಾಕ್​​ಪಾಟ್ ಒಂದು ಹೊಡೆದಿದೆ.. ರಶ್ಮಿಕಾ ಮಂದಣ್ಣಗೆ ಗೀತಾ ಗೋವಿಂದಂ ಸಿನಿಮಾ ಬಳಿಕ ಅದೃಷ್ಟವೇ ಬದಲಾಗಿಹೋಯ್ತು.. ಯಜಮಾನ, ಪುಷ್ಪ, ವಾರಿಸು,...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img