Tollywood News: ಪುಷ್ಪ 2 ರಿಲೀಸ್ ಕ್ರೇಜ್ ಎಲ್ಲೆಡೆ ಜೋರಾಗಿದೆ. ಚಿತ್ರತಂಡಕ್ಕೆ ಇದು ಸಹಜವಾಗಿ ಖುಷಿಯೂ ಹೌದು. ಹಾಗೆ ಕೊಂಚ ಬೇಸರವೂ ಕೂಡ. ಬೇಸರಕ್ಕೆ ಕಾರಣ, ಪೇಯ್ಡ್ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಸಂಬಂಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಡಿ.4ರ...
ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್ಗೆ...
www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...
www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...
ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...
www.karnatakatv.net : ಬೆಂಗಳೂರು : ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪಾ ದಲ್ಲಿ ನಟಿ ರಶ್ಮಿಕಾ ಮಂದಣ್ಣ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದು ಇವತ್ತು ಅದನ್ನ ರಿವೀಲ್ ಮಾಡ್ತೀವಿ ಅಂತ ಹೇಳಿದ್ದ ಚಿತ್ರತಂಡ ಸದ್ಯ ಕಿರಿಕ್ ಬೆಡಗಿಯ ಹೊಸ ಲುಕ್ ಹೊಂದಿರೋ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದೆ.
ಪಕ್ಕಾ ಹಳ್ಳಿ ಹುಡುಗಿಯಂತೆ ಕಾಣಿಸಿಕೊಂಡಿರೋ ರಶ್ಮಿಕಾ ಮಂದಣ್ಣ ಈ...
ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...
ಅಲ್ಲು ಅರ್ಜುನ್.. ತೆಲುಗಿನ ಪ್ರಖ್ಯಾತ, ಶ್ರೀಮಂತ ನಟರಲ್ಲಿ ಒಬ್ಬರು. ತೆಲುಗಿನಲ್ಲಷ್ಟೇ ಅಲ್ಲದೇ,ಕನ್ನಡ, ತಮಿಳು, ಹಿಂದಿ ಭಾಷೆಯಲ್ಲೂ ಇವರಿಗೆ ಅಭಿಮಾನಿಗಳಿದ್ದಾರೆ.
ಮೊನ್ನೆ ಮೊನ್ನೆ ತಾನೇ ಲಾಕ್ಡೌನ್ ಎಫೆಕ್ಟ್ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ತೆಲುಗು ಫಿಲ್ಮ್ ಇಂಡಸ್ಟ್ರಿಯ ದಿನಗೂಲಿ ನೌಕರರ ನೆರವಿಗೆ ಧಾವಿಸಿದ ಅಲ್ಲು ಅರ್ಜುನ್ ಕೋಟಿ ದುಡ್ಡು ದಾನ ಮಾಡಿದ್ದರು.
https://youtu.be/CUthzGYMF-0
ಇದರಲ್ಲೇ ಅವರು ಎಷ್ಟು ಪ್ರಖ್ಯಾತಿ ಮತ್ತು ಶ್ರೀಮಂತಿಗೆ...