ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...
ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...