Friday, June 13, 2025

put Kirik Party behind the bar

ಕಿರಿಕ್ ಪಾರ್ಟಿಯನ್ನ ಕಂಬಿ ಹಿಂದೆ ನಿಲ್ಲಿಸಿದ ಅಮೃತಹಳ್ಳಿ ಪೊಲೀಸರು..!

ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...
- Advertisement -spot_img

Latest News

Recipe: ಚಪಾತಿಯ ಜತೆ ಬೆಸ್ಟ್ ಕಾಂಬಿನೇಷನ್ ಈ ಕಾರ್ನ್ ಕ್ಯಾಪ್ಸಿಕಂ ಮಸಾಲಾ

Recipe: ಬೇಕಾಗುವ ಸಾಮಗ್ರಿ: 1ರಿಂದ 2 ಕ್ಯಾಪ್ಸಿಕಂ, 1 ಬೌಲ್ ಸ್ವೀಟ್ ಕಾರ್ನ್, 2 ಈರುಳ್ಳಿ, 1 ಟಮೆಟೋ ಪ್ಯೂರಿ, 2 ಸ್ಪೂನ್ ತುಪ್ಪ ಅಥವಾ...
- Advertisement -spot_img