Tuesday, August 11, 2026

put Kirik Party behind the bar

ಕಿರಿಕ್ ಪಾರ್ಟಿಯನ್ನ ಕಂಬಿ ಹಿಂದೆ ನಿಲ್ಲಿಸಿದ ಅಮೃತಹಳ್ಳಿ ಪೊಲೀಸರು..!

ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img