Saturday, July 27, 2024

putin

ರಷ್ಯಾದ ಚರ್ಚ್ ಮೇಲೆ ಭಯೋತ್ಪಾದಕ ದಾಳಿ: 15 ಪೊಲೀಸರು ಸೇರಿ ಹಲವರ ಸಾವು

International News: ರಷ್ಯಾದಲ್ಲಿ ಚರ್ಚ್ ಮತ್ತು ಯಹೂದಿಗಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದ್ದು, 15 ಪೊಲೀಸರು ಸೇರಿ, ಹಲವರು ಸಾವಿಗೀಡಾಗಿದ್ದಾರೆ. ಉಗ್ರರು ಈ ದಾಳಿ ನಡೆಸಿದ ಹಿನ್ನೆಲೆ ಈ ಅನಾಹುತವಾಗಿದ್ದು, ಚರ್ಚ್‌ಗೆ ಬಂದಿದ್ದ ಭಕ್ತರ ಮೇಲೆ ಹಿಗ್ಗಾಮುಗ್ಗಾ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಸ್ಟೇಶನ್‌ ಮೇಲೂ ದಾಳಿಗಳಾಗಿದೆ. ಹೀಗಾಗಿ 15 ಜನ ಪೊಲೀಸರು...

North Korea : ಉತ್ತರ ಕೊರಿಯಾಗೆ ಪುಟಿನ್ ಎಂಟ್ರಿ!

ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್​​ರನ್ನು ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿಯಾಗಿದ್ದಾರೆ. 24 ವರ್ಷಗಳ ಬಳಿಕ ಪುಟಿನ್ ಉತ್ತರ ಕೊರಿಯಾ ಪ್ರವಾಸ ಕೈಗೊಂಡಿದ್ದಾರೆ. ರಾಜಧಾನಿ ಪ್ಯೊಂಗ್ಯಾಗ್ ಕಿಮ್ ಇಲ್ ಸುಂಗ್ ಸ್ಕ್ವೇರ್‍ನಲ್ಲಿ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಬುಧವಾರ ಪುಟಿನ್​​ಗೆ ಭವ್ಯ ಸ್ವಾಗತ ಕೋರಲಾಯಿತು. ಇನ್ನು ಇದೇ ಸಂದರ್ಭದಲ್ಲಿ ಉಭಯ ನಾಯಕರು...

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು! ರಷ್ಯಾ ಮಹಿಳೆಯರಿಗೆ ಪುಟಿನ್ ಕರೆ

International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ಆಪ್ತರಿಂದಲೆ ಕೊಲೆಯಾಗ್ತಾರೆ ಪುಟಿನ್-ಝೆಲೆನ್ಸ್ಕಿ (ಉಕ್ರೇನ್ ಅಧ್ಯಕ್ಷ)

ಕಳೆದ ಓಂದು ವಷರ್ದಿಂದ ರಷ್ಯಾ ಸೇನೆ ಉಕಕ್ರೇನ್ ಮೇಲೆ ಯುದ್ದ ಸಾರುತ್ತಾ ಬಂದಿದೆ. ಇನ್ನೂ ಸಹ ಹಿಂದೆ ಸರಿಯುವ ಯೂ ವುದೇ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಬೇಸತ್ತ ಉಕ್ರೇನ್ ಅಧ್ಯಕ್ಷ  ರಷ್ಯಾ ಅಧ್ಯಕ್ಷ ವ್ಲಅದಿಮರ್ ಪುಟಿನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಒಂದು ದಿನ ತಮ್ಮ ಆತ್ಮೀಯರಿಂದಲೇ ಕೊಲೆಯಾಗುತ್ತಾರೆ ಎಂದು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img