Sunday, May 24, 2026

Puttarangashetty

ಏನಯ್ಯಾ, ನೀನೊಬ್ಬ ಲೀಡರ್ರಾ..? – ಸಚಿವರಿಗೆ ಸಿದ್ದು ಕ್ಲಾಸ್

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಧ್ರುವನಾರಾಯಣ್ ಸೋತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಪುಟ್ಟರಂಗ ಶೆಟ್ಟಿ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಪುಟ್ಟರಂಗಶೆಟ್ಟಿಯನ್ನು ಕಂಡ ಸಿದ್ದು ಏಕಾಏಕಿ-'ಏನಯ್ಯ, ನಿಮ್ಮ ಭಾಗದಲ್ಲೇ ಅಂತರ ಕಡಿಮೆ ಬಂದಿದೆ....
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img