political news :
ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...