Monday, July 13, 2026

Putthila

ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!

Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ. ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img