Friday, July 24, 2026

pwd department

PWD ಇಲಾಖೆಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..

ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ, ಖಾಲಿ ಕುರ್ಚಿಗಳ ದರ್ಬಾರ್‌ ಹೆಚ್ಚಾಗಿದೆ. ಬೆಳಗ್ಗೆ ಇರಲಿ... ಮಧ್ಯಾಹ್ನವೇ ಆಗ್ಲಿ.. ಕಚೇರಿ ಅವಧಿ ಮುಗಿಯುವ ಸಮಯಕ್ಕೆ ಹೋದರೂ, ಅಧಿಕಾರಿಗಳು ಇರೋದೇ ಇಲ್ಲ. ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ ಶಾಖೆ, ಇಂಜಿನಿಯರ್ ವಿಭಾಗ, ಮೀಟಿಂಗ್ ಹಾಲ್ ಎಲ್ಲಾ ವಿಭಾಗದಲ್ಲೂ, ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ. ಈ...

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...
- Advertisement -spot_img

Latest News

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ...
- Advertisement -spot_img