ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ, ಖಾಲಿ ಕುರ್ಚಿಗಳ ದರ್ಬಾರ್ ಹೆಚ್ಚಾಗಿದೆ. ಬೆಳಗ್ಗೆ ಇರಲಿ... ಮಧ್ಯಾಹ್ನವೇ ಆಗ್ಲಿ.. ಕಚೇರಿ ಅವಧಿ ಮುಗಿಯುವ ಸಮಯಕ್ಕೆ ಹೋದರೂ, ಅಧಿಕಾರಿಗಳು ಇರೋದೇ ಇಲ್ಲ. ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ ಶಾಖೆ, ಇಂಜಿನಿಯರ್ ವಿಭಾಗ, ಮೀಟಿಂಗ್ ಹಾಲ್ ಎಲ್ಲಾ ವಿಭಾಗದಲ್ಲೂ, ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ.
ಈ...
ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...