Tuesday, July 21, 2026

PWD Minister H D Revanna

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img