Friday, June 20, 2025

pyare

ಶ್ರೀನಗರದಲ್ಲಿ ಎಲ್‌ಇಟಿ ಸಂಘಟನೆಯ ಮೋಸ್ಟ್ ವಾಂಟೆoಡ್ ಉಗ್ರನ ಹತ್ಯೆ

ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img