Mumbai News:
ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....
Political News: ಎಂದಿನಂತೆ ತಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬರ ನಿರ್ವಹಣೆ ವಿಚಾರವಾಗಿ...