Tuesday, September 15, 2026

pythons

ಮುಂಬೈನಲ್ಲಿ ಹೆಬ್ಬಾವಿಗೂ ಪ್ಲಾಸ್ಟಿಕ್ ಸರ್ಜರಿ….!

Mumbai News: ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್‍ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img