Mumbai News:
ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...