Thursday, August 21, 2025

Qatar

ಭಾರತ – ಪಾಕ್‌ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ :‌ ಆಕ್ರೋಶದ ಬೆನ್ನಲ್ಲೇ ಉಲ್ಟಾ ಹೊಡೆದ ಟ್ರಂಪ್..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img