Sunday, March 29, 2026

quarrel

BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ  ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ಜೊತೆಯಾಗಿ ನೇಣಿಗೆ ಶರಣಾಗುವ ವೇಳೆ ಪತಿ ಸಾವು- ಪತ್ನಿ ಬಚಾವ್..!

ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img