www.karnatakatv.net: ರಾಷ್ಟ್ರೀಯ-ಮುಂಬೈ: ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಟೆಂಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ನನ್ನ ಮುಂಬೈ (ಎನ್ಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅರೆಸ್ಟ್ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈತ ಜಮ್ಮುಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...