Monday, June 16, 2025

questioned by ncb

ಭೂಗತ ಪಾತಕಿ ದಾವೂದ್ ಸಹೋದರ ಅರೆಸ್ಟ್

www.karnatakatv.net: ರಾಷ್ಟ್ರೀಯ-ಮುಂಬೈ: ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಟೆಂಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍‍ನನ್ನ ಮುಂಬೈ (ಎನ್‍ಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅರೆಸ್ಟ್ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್‍ನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈತ ಜಮ್ಮುಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img