Wednesday, August 5, 2026

Questions

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img