Saturday, September 19, 2026

Questions

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img