Saturday, September 5, 2026

R.Ashok

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು...

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಈ ವೇಳೆ ಪೋಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದು, ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ...

ಗೃಹಜ್ಯೋತಿ ಗ್ಯಾರಂಟಿ: ಉಚಿತ ವಿದ್ಯುತ್‌ಗಿಂತ ಫಲಾನುಭವಿಗಳಿಗೆ ಫಜೀತಿಯೇ ಹೆಚ್ಚು: ಆರ್.ಅಶೋಕ್

Political News: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯೇ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಲುಕಿದೆ. ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳಿರುವ ಯೋಜನೆಯ ಮರುಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದರೂ, ಪ್ರಕ್ರಿಯೆ ಮಂದಗತಿಯಲ್ಲಿ...

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು, ಈ ಹೇಳಿಕೆ ಜೋಕ್ ಎಂದಿದ್ದಾರೆ. ಒಂದೆಡೆ ಸಚಿವ ಸಂಪುಟದಲ್ಲಿ ಸಾಲು ಸಾಲು ಭ್ರಷ್ಟರು, ಕಳಂಕಿತರು, ಹಗರಣಗಳ ರೂವಾರಿಗಳನ್ನೇ ಕೂರಿಸಿಕೊಂಡು, ಇನ್ನೊಂದೆಡೆ "ಭ್ರಷ್ಟಾಚಾರ ಮಾಡುವವರನ್ನು ಬಡಿದು ಹಾಕುವೆ" ಎಂದು ಸಿಎಂ...

Political News: ಡಿ.ಕೆ.ಶಿವಕುಮಾರ್ ಅವರನ್ನು ರಬ್ಬರ್ ಸ್ಟ್ಯಾಂಪ್ ಸಿಎಂ ಎಂದ ಆರ್.ಅಶೋಕ್

Political News: ಎಂದಿನಂತೆ ತಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರ ನಿರ್ವಹಣೆ ವಿಚಾರವಾಗಿ ವಾಗ್ದಾಳಿ ನಡೆಸಿರುವ ಆರ್.ಅಶೋಕ್, ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಹಾಗೂ ಅಸಹಾಯಕರ ಮುಖ್ಯಮಂತ್ರಿ ಎಂದರೆ ಅದು ನೀವೇ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ....

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಹ್ಲಾದ್ ಜೋಶಿಯವರಿಗೆ ಆ ಖಾತೆ ನಿಭಾಯಿಸಲು ನೀಡಲಾಗಿದೆ. ಕೇಂದ್ರದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾಯ್ತು, ರಾಜ್ಯದಲ್ಲಿ ಸಚಿವರ...

ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಸರ್ಕಾರಿ ಶಾಲೆ ಮಕ್ಕಳಿಗೆ ಊಟದ ವಿಷಯವಾಗಿ ಸಿಎಂ ರಾಜೀನಾಮೆ ಕೇಳಿದ ಆರ್.ಅಶೋಕ್

Political news: ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗೆ ತಿನ್ನಲು ಮೊಟ್ಟೆ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಬೇಕಾದ ಅಂಶಗಳ ಬಗ್ಗೆ ಅಪ್ಟೇಡ್ ಮಾಡಲು ಇಂಟರ್ನೆಟ್ ವ್ಯವಸ್ಥೆ ಸರಿ ಇಲ್ಲವೆಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಧ್ವನಿ ಎತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ...

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ... ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ...

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಬೆಳೆವ ಬೆಳೆಗೆ ಇಷ್ಟು ಕಡಿಮೆ ಪರಿಹಾರ ನೀಡಿದರೆ, ಬದುಕೋದಾದ್ರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ...

ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ: ಆರ್.ಅಶೋಕ್

Political News: ನಿನ್ನೆ ಬಿಡದಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಬಗ್ಗೆ ಮತ್ತು ರೈತರ ಮೇಲೆ ಪೋಲೀಸರಿಂದ ನಡೆದ ದಾಳಿಯ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ! ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಹೊರಟಿರುವ ಈ ಭೂಗಳ್ಳರ ಸರ್ಕಾರಕ್ಕೆ ಬಿಡದಿಯ ಮಂಡಲಹಳ್ಳಿಯಲ್ಲಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img