Friday, June 5, 2026

R.Ashok

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ ಅರ್ಧದಲ್ಲೇ ಎದ್ದು ಹೋದರು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್. ಕೊಟ್ಟ ಮಾತಿನಂತೆ ಹೇಳಿದ ಖಾತೆ ಕೊಡಲಿಲ್ಲ ಅಂತ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಕೊಟ್ಟರು ಸಚಿವ ರಾಮಲಿಂಗಾ...

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ : ಅಭಿನಂಧಿಸಿ, ಅಭಿವೃದ್ಧಿಯೂ ಮುಖ್ಯ ಎಂದ ಆರ್.ಅಶೋಕ್

Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ. ಇದೇ ವೇಳೆ ಪ್ರತೀ ಬಾರಿ ಕಾಂಗ್ರೆಸ್ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಸುತ್ತಿದ್ದ ಆರ್.ಅಶೋಕ್ ,ಈ ಬಾರಿ ನೂತನ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಅಭಿವೃದ್ಧಿ ರೂಡ ಮುಖ್ಯ ಎಂದಿದ್ದಾರೆ. ಸೋಶಿಯಲ್ ಮೀಡಿಯಾ...

Political News: ಸಿಎಂ ಬದಲಾದರೆ ಸಾಕೇ? ಬೆಂಗಳೂರು ಬದಲಾಗುವುದು ಯಾವಾಗ?: ಆರ್.ಅಶೋಕ್

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುವ ಮುನ್ನ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಗಮನಹರಿಸಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಎನ್ನುವುದು ಕೇವಲ ಜಾಹೀರಾತಿಗೆ ಸೀಮಿತವಾಗಿದೆ‌. ಒಂದೆಡೆ ಮಳೆ ಬಂದರೆ ರಸ್ತೆಗಳಲ್ಲಿ ಪ್ರವಾಹ, ಮತ್ತೊಂದೆಡೆ ಗುಂಡಿಗಳ ಹಾವಳಿ, ಇನ್ನೊಂದೆಡೆ ಜೀವಹಾನಿ. ಈಗ ಬೆಂಗಳೂರಿನಲ್ಲಿ ಕಸ...

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಸಲಹೆ ನೀಡಿದ್ದಕ್ಕೆ, ಬಿಜೆಪಿ ವಿರೋಧಿಗಳು, ಮೋದಿ ವಿರೋಧಿಗಳು, ಇದೇನಾ ಅಚ್ಛೇದಿನ್ ಅಂತಾ ಕೇಳಿದ್ದಾರೆ. ಹೀಗೆ ಕಿಡಿಕಾರಿದ್ದನ್ನು ವಿರೋಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,...

ಸಿಎಂ ಕುರ್ಚಿ ತೆರವುಗೊಳಿಸುವಲ್ಲಿ ಇರುವ ಆಸಕ್ತಿ, ರಸ್ತೆಯಲ್ಲಿ ಬಿದ್ದರುವ ಮರ ತೆರವುಗೊಳಿಸುವಲ್ಲಿ ಇಲ್ಲ!: ಆರ್.ಅಶೋಕ್

Political News: ಬೆಂಗಳೂರಿನಲ್ಲಿ ಮಳೆಯಿಂದ ಧರೆಗುರುಳಿದ ಹಲವು ಮರಗಳನ್ನು ಇನ್ನೂ ತೆರವುಗ``ಳಿಸಲಾಗಿಲ್ಲ ಎಂದು ಸಾರ್ವಜನಿಕರು ರಾಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಯುತ್ತಿದ್ದಾರೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಕುರ್ಚಿ ತೆರವುಗೊಳಿಸುವಲ್ಲಿ ಇರುವ ಆಸಕ್ತಿ, ರಸ್ತೆಯಲ್ಲಿ ಬಿದ್ದರುವ ಮರ...

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ...

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಜನಸಾಮಾನ್ಯರು ರಣ ಬಿಸಿಲಲ್ಲಿ ಸುಡುತ್ತಿದ್ದಾರೆ...

ಮೈಸೂರಿನ ಚೆಲುವಾಂಬದಲ್ಲಿ 1.5 ವರ್ಷಕ್ಕೆ 400ಕ್ಕೂ ಹೆಚ್ಚು ಮಕ್ಕಳ ಸಾವು: ಕಾಂಗ್ರೆಸ್ ವಿರುದ್ಧ ಅಶೋಕ್ ಬೇಸರ

Political News: ಸಿಎಂ ತವರಾಾದ ಮೈಸೂರಿನ ಆಸ್ಪತ್ರೆಯ``ಂದರಲ್ಲಿ ಶಿಶುಗಳ ಸಾವು ಹೆಚ್ಚಾಗಿದೆ. ಚೆಲುವಾಂಬದಲ್ಲಿ 1 ವರೆ ವರ್ಷದಲ್ಲಿ 400ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪುತ್ತಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೀತಿದ್ರೂ...

ಬೆಲೆ ಏರಿಕೆಯ ‘ಬಾದ್‌ಷಾ’ ಸಿದ್ದರಾಮಯ್ಯರಿಂದ ಕನ್ನಡಿಗರಿಗೆ ಮತ್ತೊಂದು ವಿದ್ಯುತ್ ಶಾಕ್!: ಆರ್.ಅಶೋಕ್

Political News: ಗೃಹಜ್ಯೋತಿ ಮೂಲಕ ಕಡಿಮೆ ಯೂನಿಟ್ ಬಳಸುವವರಿಗೆ ಫ್ರೀ ವಿದ್ಯುತ್ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು. ಆದ್ರೆ ಇದೀಗ ವಿದ್ಯುತ್ ದರ ಏರಿಸಿ, ಜನರಿಗೆ ಶಾಕ್ ನೀಡಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡಿಗರನ್ನು ಮತ್ತೊಮ್ಮೆ ಸುಲಿಗೆ...

Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img