Saturday, June 14, 2025

R.Ashok

ಮುಸ್ಲಿಂ ಓಲೈಕೆಗೆ ಹಿಂದುಗಳ ಮೇಲೆ ಕೇಸ್! ಡಿಕೆಶಿ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು...

‘ಇವರು ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದರು. ನಾವು ಅಲ್ಲಾ, ಯೇಸುವಿನ ಬರ್ತ್ ಸರ್ಟಿಫಿಕೇಟ್ ಕೇಳಿದ್ವಾ?’

Political News: ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸುವ ವಿರುದ್ಧ ಟ್ವೀೀಟ್ ಮಾಡಿದ್ದು, ಈ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ನಿಮ್ಮ ಎಂಎಲ್‌ಎ ಶ್ರೀನಿವಾಸ ಮನೆ ಮೇಲೆ ಬೆಂಕಿ ಬಿದ್ದಿತ್ತು. ಅವರನ್ನು ಮಾತನಾಡಿಸುವ ಸೌಜನ್ಯ ತೋರಿಸಿಲ್ಲ. ದಾಳಿ ಮಾಡಿದವರ ಪರ ನಿಂತಿದ್ದೀರಿ. ನಮ್ಮ ಪ್ರತಿಭಟನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ...

‘ಜ.‌ 9ರೊಳಗೆ ಶಹರ ಠಾಣೆ ಇನ್ಸಪೆಕ್ಟರ್ ಅಮಾನತು ಆಗಬೇಕು, ಇಲ್ಲದಿದ್ದಲ್ಲಿ ಮತ್ತೆ ಹೋರಾಟ’

Hubballi News:: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್, ಶ್ರೀಕಾಂತ್ ಪೂರಾಜಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಆರ್.ಅಶೋಕ್, ಹುಬ್ಬಳ್ಳಿಯಲ್ಲಿ 1992ರಲ್ಲಿ ಕರಸೇವೆಯಲ್ಲಿ ಪಾಲ್ಗೊಂಡ ಸಂದರ್ಭ. ಗಲಾಟೆಯಲ್ಲಿ ಭಾಗಿ ಅಂತಾ 30 ವರ್ಷದ ಬಳಿಕ ಬಂಧಿಸಿದ್ದಾರೆ. ಅವರಿಗೆ ಓಡಾಡಲು ಕಷ್ಟ ಇದೆ. ಆದರೂ ದೌರ್ಜನ್ಯ ಮಾಡಿ ತಳ್ಳಾಟ ಮಾಡಿ...

ವಿಪಕ್ಷ ನಾಯಕ ಆ‌ರ್.ಅಶೋಕ ಸೇರಿ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್‌

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನದ ಹಿನ್ನೆಲೆಯಲ್ಲಿ, ಇಂದು ಟೌನ್ ಪೊಲೀಸ್ ಠಾಣೆ ಎದುರಿಗೆ ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ರು. ಈ ವೇಳೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್‌ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿ, ಟಾಯರ್ ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

ಅಲ್ಪಸಂಖ್ಯಾತರ ಮೇಲೆ ಮಮಕಾರ ಹಿಂದೂಗಳೆಂದರೆ ತಾತ್ಸಾರ: ವಿಪಕ್ಷ ನಾಯಕ ಆರ್.ಅಶೋಕ್

Political News: 32 ವರ್ಷದ ಹಳೆ ಕೇಸ್ ರಿಓಪನ್ ಮಾಡಿಸಿದ್ದಕ್ಕಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನಾಳೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ, ಹಲವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇನ್ನು...

‘ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ?’

Political News: ರೈತರ ಸಂಕಷ್ಟ ಕಾಣಲಾರದೇ, ಸಿಎಂ ಸಿದ್ದರಾಮಯ್ಯ, ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಕೋಟಿ ಕೋಟಿ ಕೊಡಲು ಹೊರಟಿದ್ದಾರೆಂದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅಲ್ಲದೇ, ನಂದಿನಿ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು...

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್‌ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img