Political News: ರೈತರ ಸಂಕಷ್ಟ ಕಾಣಲಾರದೇ, ಸಿಎಂ ಸಿದ್ದರಾಮಯ್ಯ, ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಕೋಟಿ ಕೋಟಿ ಕೊಡಲು ಹೊರಟಿದ್ದಾರೆಂದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅಲ್ಲದೇ, ನಂದಿನಿ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ.
ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು...
Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...
Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...
Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...
Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ದೇಶ, ಕರ್ನಾಟಕದ ಜನ ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವ ಸುದಿನ. ನಾಲ್ಕು ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಅಭಿನಂದನೆ ಎಂದಿದ್ದಾರೆ.
ಮೋದಿ ಬಗ್ಗೆ ಪ್ರೀತಿ ಇಟ್ಟಿದೀರಿ. ನಮ್ಮ ಮೋದಿ, ನಮ್ಮ ಬಿಜೆಪಿ ಅಂತಾ ಪ್ರೀತಿ ಕೊಟ್ಟಿದ್ದೀರಾ. ಫಲಿತಾಂಶ ಈ ದೇಶದ ಯಾರ ಕೈಯಲ್ಲಿ ಇರಬೇಕು ಎಂಬುದನ್ನು ಹೇಳಿದೆ....
Political News: ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಸಂತೋಷ್ ಲಾಡ್ ಸೇರಿ, ಪ್ರಮುಖ ಸಚಿವರು ತೆಲುಗು ನಾಡಲ್ಲಿ ಚುನಾವಣೆ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಬೊಕ್ಕಸ ಬರಿದು...
Chithradurga News: ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ನೀಡಿ ಪಾಪರ್ ಆಗಿದೆ. ಪಾಪರ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯ ಎಂದು...
Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...
Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ.
ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...
Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ. ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ. ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...