Wednesday, July 22, 2026

R.Ashok

Davanagere: ದಾವಣಗೆರೆ ದಕ್ಷಿಣದಲ್ಲಿ ಬದಲಾವಣೆಯ ಗಾಳಿ… ಬಿಜೆಪಿ ಪರ ಜನರ ಬೆಂಬಲ!: ಆರ್.ಅಶೋಕ್

Davanagere Political News: ದಾವಣಗೆರೆ ದಕ್ಷಿಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದವರು ಈ ಬಾರಿ ಉಪಚುನಾವಣೆ ಗೆಲ್ಲಲೇಬೇಕು ಎಂದು ಜಿದ್ದಾಜಿದ್ದಿನ ಸ್ಪರ್ಧೆಗಿಳಿದಿದೆ. 1 ಕಡೆ ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನದಿಂದ ಉಪಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆಯಲ್ಲೇ ಬೀಡುಬಿಟ್ಟಿದ್ದಾರೆ. ಇದೀಗ ಬಿಜೆಪಿಗರು ಕೂಡ ದಾವಣಗೆರೆ ದಕ್ಷಿಣದಲ್ಲಿ ಪ್ರಚಾರ ನಡೆಸಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ಇಂದು ಪ್ರಚಾರದಲ್ಲಿ...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ!: ಆರ್.ಅಶೋಕ್

Political News: ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದೇ ವಾಪಸ್ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ! "ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ" ಎನ್ನುವಂತಿದೆ ರಾಜ್ಯ ಕಾಂಗ್ರೆಸ್...

ಕಮಿಷನ್ ಚೋರ್ ಸರ್ಕಾರ; ಕಾಮ್ ಚೋರ್ ಮಂತ್ರಿಗಳು!: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Political News: ಇಷ್ಟು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಇಲ್ಲ, ಚಿಕಿತ್ಸೆ ನೀಡುತ್ತಿಲ್ಲ, ಸ್ಕ್ಯಾನರ್ ವ್ಯವಸ್ಥೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಇದೀಗ ಕಾರ್ಮಿಕ ಇಲಾಖೆಯಲ್ಲಿ ಹೊಸ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಇಲಾಖೆಯಲ್ಲಿ ಇಎಸ್ಐ ಹಣವನ್ನು ತುಂಬಿಲ್ಲದ ಕಾರಣ, ಕಾರ್ಮಿಕರಿಗೆ ಫ್ರೀ ಚಿಕಿತ್ಸೆ ಬಂದ್ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿ...

ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ವಜಾ ಮಾಡಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್‌ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್‌ ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳು ಸ್ಥಗಿತಗೊಂಡಿದ್ದು, ಬಡರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಈ ಕಾರಣಕ್ಕೆ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ,...

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್ ವ್ಯಂಗ್ಯ

Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ. ಈ...

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...

Political News: ಪ್ರಧಾನಿ ಮೇಲೆ ಕಾಂಗ್ರೆಸ್‌ನಿಂದ ಹಲ್ಲೆಗೆ ಯತ್ನ ಆರೋಪ: ನಾಚಿಕೆಗೇಡಿನ ಸಂಗತಿ ಎಂದ ಆರ್.ಅಶೋಕ್

Political News: ಕೆಲದಿನಗಳ ಹಿಂದೆ ಲೋಕಸಭೆ ಸದನ ನಡೆದಿದ್ದು, ಈ ಸದನಕ್ಕೆ ಪ್ರಧಾನಿ ಮೋದಿ ಬಾರದಂತೆ ಸ್ಪೀಕರ್ ಓಂ ಬಿರ್ಲಾ ತಡೆದಿದ್ದರು. ಇದಕ್ಕೆ ಕಾರಣವೇನೆಂದರೆ, ಕಾಂಗ್ರೆಸ್ಸಿಗರು ಪ್ರಧಾನಿ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಮಾತನ್ನು ಕಾಂಗ್ರೆಸ್ ನಾಯಕರು ಸುಳ್ಳು ಎಂದು ಹೇಳುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ಹಲ್ಲೆ ಪ್ರಯತ್ನ ನಡೆಸಿದ್ದರ ಬಗ್ಗೆ...

ಕಾಂಗ್ರೆಸ್ ಸರ್ಕಾರ ಅಸಲಿ PayCM ಸರ್ಕಾರ ಎನ್ನುವುದಕ್ಕೆ ವಿಕ್ಟೋರಿಯಾ ಆಸ್ಪತ್ರೆಯ ಲೂಟಿಯೇ ಸಾಕ್ಷಿ: R.Ashok

Political News: ರೋಗಿಗಳ ಅನುಕೂಲಕ್ಕಾಗಿ ಅಳವಡಿಸಿದ್ದ ಯುಪಿಐ ಸ್ಕ್ಯಾನರ್ ತೆಗೆದು ವೈಯಕ್ತಿಕ ಯುಪಿಐ ಸ್ಕ್ಯಾನರ್ ಹಾಕಿ, 23 ಲಕ್ಷ ವಂಚಿಸಿದ್ದ ವಿಕ್ಟೋರಿಯಾ ಆಸ್ಪತ್ರೆಯ 8 ಸಿಬ್ಬಂದಿಗಳ ವಿರುದ್ದ ದೂರು ದಾಖಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್.ಅಶೋಕ್, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಅಧಿಕಾರಿಗಳು...

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ?: ಆರ್.ಅಶೋಕ್

Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img