Saturday, September 5, 2026

R.Ashok

ಸಿಎಂ ಕುರ್ಚಿ ತೆರವುಗೊಳಿಸುವಲ್ಲಿ ಇರುವ ಆಸಕ್ತಿ, ರಸ್ತೆಯಲ್ಲಿ ಬಿದ್ದರುವ ಮರ ತೆರವುಗೊಳಿಸುವಲ್ಲಿ ಇಲ್ಲ!: ಆರ್.ಅಶೋಕ್

Political News: ಬೆಂಗಳೂರಿನಲ್ಲಿ ಮಳೆಯಿಂದ ಧರೆಗುರುಳಿದ ಹಲವು ಮರಗಳನ್ನು ಇನ್ನೂ ತೆರವುಗ``ಳಿಸಲಾಗಿಲ್ಲ ಎಂದು ಸಾರ್ವಜನಿಕರು ರಾಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಯುತ್ತಿದ್ದಾರೆ. ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಕುರ್ಚಿ ತೆರವುಗೊಳಿಸುವಲ್ಲಿ ಇರುವ ಆಸಕ್ತಿ, ರಸ್ತೆಯಲ್ಲಿ ಬಿದ್ದರುವ ಮರ...

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ...

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಜನಸಾಮಾನ್ಯರು ರಣ ಬಿಸಿಲಲ್ಲಿ ಸುಡುತ್ತಿದ್ದಾರೆ...

ಮೈಸೂರಿನ ಚೆಲುವಾಂಬದಲ್ಲಿ 1.5 ವರ್ಷಕ್ಕೆ 400ಕ್ಕೂ ಹೆಚ್ಚು ಮಕ್ಕಳ ಸಾವು: ಕಾಂಗ್ರೆಸ್ ವಿರುದ್ಧ ಅಶೋಕ್ ಬೇಸರ

Political News: ಸಿಎಂ ತವರಾಾದ ಮೈಸೂರಿನ ಆಸ್ಪತ್ರೆಯ``ಂದರಲ್ಲಿ ಶಿಶುಗಳ ಸಾವು ಹೆಚ್ಚಾಗಿದೆ. ಚೆಲುವಾಂಬದಲ್ಲಿ 1 ವರೆ ವರ್ಷದಲ್ಲಿ 400ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪುತ್ತಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೀತಿದ್ರೂ...

ಬೆಲೆ ಏರಿಕೆಯ ‘ಬಾದ್‌ಷಾ’ ಸಿದ್ದರಾಮಯ್ಯರಿಂದ ಕನ್ನಡಿಗರಿಗೆ ಮತ್ತೊಂದು ವಿದ್ಯುತ್ ಶಾಕ್!: ಆರ್.ಅಶೋಕ್

Political News: ಗೃಹಜ್ಯೋತಿ ಮೂಲಕ ಕಡಿಮೆ ಯೂನಿಟ್ ಬಳಸುವವರಿಗೆ ಫ್ರೀ ವಿದ್ಯುತ್ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು. ಆದ್ರೆ ಇದೀಗ ವಿದ್ಯುತ್ ದರ ಏರಿಸಿ, ಜನರಿಗೆ ಶಾಕ್ ನೀಡಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡಿಗರನ್ನು ಮತ್ತೊಮ್ಮೆ ಸುಲಿಗೆ...

Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ ಅಕ್ರಮವಾಗಿ ಕೇರಳಂ ರಾಜ್ಯಕ್ಕೆ ಸಾಗಣೆಯಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ...

Davanagere: ದಾವಣಗೆರೆ ದಕ್ಷಿಣದಲ್ಲಿ ಬದಲಾವಣೆಯ ಗಾಳಿ… ಬಿಜೆಪಿ ಪರ ಜನರ ಬೆಂಬಲ!: ಆರ್.ಅಶೋಕ್

Davanagere Political News: ದಾವಣಗೆರೆ ದಕ್ಷಿಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದವರು ಈ ಬಾರಿ ಉಪಚುನಾವಣೆ ಗೆಲ್ಲಲೇಬೇಕು ಎಂದು ಜಿದ್ದಾಜಿದ್ದಿನ ಸ್ಪರ್ಧೆಗಿಳಿದಿದೆ. 1 ಕಡೆ ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನದಿಂದ ಉಪಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆಯಲ್ಲೇ ಬೀಡುಬಿಟ್ಟಿದ್ದಾರೆ. ಇದೀಗ ಬಿಜೆಪಿಗರು ಕೂಡ ದಾವಣಗೆರೆ ದಕ್ಷಿಣದಲ್ಲಿ ಪ್ರಚಾರ ನಡೆಸಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ಇಂದು ಪ್ರಚಾರದಲ್ಲಿ...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ!: ಆರ್.ಅಶೋಕ್

Political News: ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದೇ ವಾಪಸ್ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ! "ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ" ಎನ್ನುವಂತಿದೆ ರಾಜ್ಯ ಕಾಂಗ್ರೆಸ್...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img