Thursday, July 23, 2026

R.Ashok

ಸುಳ್ಳುಬುರುಕ ಕಾಂಗ್ರೆಸ್ ಪಕ್ಷ ಸುಳ್ಳುಗಾರ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ವಾಗ್ದಾಳಿ

Political News: ರಾಜಕೀಯ ಪಕ್ಷಗಳು ಅಂದ್ರೆ ಹಾಗೇ. ಪ್ರತಿಪಕ್ಷಗಳ ವಿರುದ್ಧ ತಪ್ಪುಗಳನ್ನು ಹುಡುಕಿ, ಅದನ್ನು ಸರಿ ಮಾಡಿ, ಪರಿಹಾರ ನೀಡಿ ಎಂದು ಕೇಳುವುದು ರಾಜಕೀಯದ ಪದ್ಧತಿ. ಈ ಪದ್ಧತಿ ಈಗ ಕಚ್ಚಾಟವಾಗಿ ಪರಿವರ್ತನೆಯಾಗುತ್ತಿದೆ. ಅಭಿವೃದ್ಧಿ ಅಷ್ಟಕ್ಕಷ್ಟೇ ಆದರೂ, ಆರೋಪ ಪ್ರತ್ಯಾರೋಪಗಳು ಮಾತ್ರ ಸರಾಗವಾಗಿ ಸಾಗುತ್ತಿದೆ. ಇದೀಗ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ...

ಹೈಕಮಾಂಡ್ ನಿಮ್ಮ ಮಾತಿಗೆ ಬೆಲೆ ನೀಡುವುದಿಲ್ಲ, ಭಂಡ ಬಾಳು ಬಿಡಿ, ರಾಜೀನಾಮೆ ನೀಡಿ: ಆರ್.ಅಶೋಕ್

Political news: ಜಾತಿ ಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ, ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗಿದ್ದು, ಪರಿ ವಿರೋಧ ಹೇಳಿಕೆಗಳು ಪ್ರತಿದಿನ ಕೇಳಿಬರುತ್ತಿದೆ. ಕಾಂಗ್ರೆಸ್‌ ವಿರುದ್ಧ ಬಿಜೆಪಿ, ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವುದಲ್ಲದೇ, ಕಾಂಗ್ರೆಸ್‌ನಲ್ಲೇ ಬಣ ಬಡಿದಾಟವಾಗುತ್ತಿದೆ ಎನ್ನಲಾಗಿದೆ. ಇನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಗೆ...

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...

ಕಾಂಗ್ರೆಸ್ ಪಕ್ಷ ಅಂದರೆ ಆಧುನಿಕ ಮುಸ್ಲಿಂ ಲೀಗ್, ಅರ್ಥ ಮಾಡಿಕೊಳ್ಳಿ: ಸಚಿವ ಲಾಡ್‌ಗೆ ಆರ್.ಅಶೋಕ್ ಟಾಂಗ್

Political News: ಸಚಿವ ಸಂತೋಷ್ ಲಾಡ್ ಅವರು ಮದ್ದೂರಿನಲ್ಲಿ ನಡೆದ ಗಲಾಟೆ ಬಗ್ಗೆ ಮಾತನಾಡಿ, ಬಿಜೆಪಿಗರಿಗೆ ಹಿಂದೂ ಮುಸ್ಲಿಂ ಗಲಾಟೆ ಬಿಟ್ಟರೆ ಬೇರೆ ಟಾಪಿಕ್ ಇಲ್ಲಾ. ಪಹಲ್ಗಾಮ್ ದಾಳಿ ನಡೆದು, ಕೆಲ ತಿಂಗಳಾಯ್ತು. ಅದಾಗಲೇ ಪಾಕಿಸ್ತಾನ್ ಮತ್ತು ಭಾರತದ ನಡುವೆ ಮ್ಯಾಚ್ ಬೇಕಿತ್ತಾ ಅಂತಾ ಪ್ರಶ್ನಿಸಿದ್ದರು. ಅಲ್ಲದೇ ಭಾರತದ ಮೇಲೆ ಹಿಂದೂಗಳಿಗೆ ಎಷ್ಟು ಹಕ್ಕಿದೆಯೋ, ಮುಸ್ಲಿಂರಿಗೂ...

ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ...

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...

ಯ್ಯೂಟೂಬರ್‌ಗೆ ದುಡ್ಡು ಎಲ್ಲಿಂದ ಬಂತು NIA ತನಿಖೆ ಆಗಬೇಕು; ಆರ್ ಅಶೋಕ್

Political News: ಹುಬ್ಬಳ್ಳಿ: ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲಾ.‌ ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಇದರ ಹಿಂದೆ ದೊಡ್ಡ ಖತರ್ನಾಕ ಗ್ಯಾಂಗ ಇದೆ.‌ ದಂಡುಪಾಳ್ಯ ರೀತಿ ನಗರ ನಕ್ಸಲರ ಗ್ಯಾಂಗ ಇದರ ಹಿಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ಹುಬ್ಬಳ್ಳಿ ವರೂರ ಗ್ರಾಮದಲ್ಲಿ ಮಾತನಾಡಿದ ಅವರು, ಮುಸುಕುದಾರಿ ಅವನು...

ಮುಸ್ಲಿಂ ಓಲೈಕೆಗೆ ಹಿಂದುಗಳ ಮೇಲೆ ಕೇಸ್! ಡಿಕೆಶಿ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img