Thursday, July 23, 2026

R.Ashok

‘ರಾಜ್ಯಕ್ಕೆ ಮಾರಿಯಾಗಿರುವ ಕಾಂಗ್ರೆಸ್ ಪಕ್ಕದೂರಿಗೆ ಉಪಕಾರಿಯಾಗಿ ಪೋಸ್ ಕೊಡುತ್ತಿರುವುದು ಕರ್ನಾಟಕದ ದುರಂತವೇ ಸರಿ’

Political News: ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಸಂತೋಷ್ ಲಾಡ್ ಸೇರಿ, ಪ್ರಮುಖ ಸಚಿವರು ತೆಲುಗು ನಾಡಲ್ಲಿ ಚುನಾವಣೆ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ರಾಜ್ಯದ ಬೊಕ್ಕಸ ಬರಿದು...

ಗ್ಯಾರಂಟಿ ಯೋಜನೆಗೆ ಹಣ ನೀಡಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ : ಆರ್. ಅಶೋಕ್

Chithradurga News: ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ನೀಡಿ ಪಾಪರ್ ಆಗಿದೆ. ಪಾಪರ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯ ಎಂದು...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

‘ಸಿದ್ದರಾಮಯ್ಯನವರೇ ನೀವೇನೂ ಆಕಾಶದಿಂದ ಇಳಿದು ಬಂದಿದ್ದೀರಾ?’

Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್‌.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ.  ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ.  ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ಬ್ರಹ್ಮಾಸ್ತ್ರ..

ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿಗಾಗಿ ಆರ್.ಅಶೋಕ್‌ರನ್ನ ನಿಲ್ಲಿಸಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣರಿಗೆ ಬಿಜೆಪಿ ಟಿಕೇಟ್ ಕೊಡಲಾಗಿದೆ. ಇನ್ನು ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದಾರೆ. ಸೋಮಣ್ಣ, ತಮ್ಮ ಮಗನಿಗೆ ಈ ಬಾರಿ ಟಿಕೇಟ್ ಕೊಡದಿದ್ದಲ್ಲಿ, ನಾನೂ ಕೂಡ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಆದ್ರೆ ಅವರಿಗೆ ಬುದ್ಧಿ ಹೇಳಿದ್ದ ಹೈಕಮಾಂಡ್, ಈ...

411ನೇ ದಸರಾಗೆ ವಿದ್ಯುಕ್ತ ಚಾಲನೆ

ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು.  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...

ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆಯಲ್ಲಿ ಗಣ್ಯರ ಜೊತೆ ತಾರೆಯರ ಸಮಾಗಮ…ಸಖತ್ ಸ್ಟೆಪ್ಸ್ ಹಾಕಿದ ಕಿಚ್ಚ-ಯಶ್

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ಆರತಕ್ಷತೆ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನೆರವೇರಿದೆ. ಬಾಲ್ಯದ ಗೆಳೆಯ ಅಕ್ಷಯ್ ನೊಂದಿಗೆ ನಿಹಾರಿಕ ಡಿಸೆಂಬರ್ 28ರಂದು ಹೊಸ ಬಾಳಿಗೆ ಹೆಜ್ಜೆ ಹಾಕಿದ್ದರು. ಸರಳವಾಗಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಎರಡು ಕುಟುಂಬದವರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾ ಹಾರೈಸಿದ್ದರು....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img