Friday, November 28, 2025

R Ashok

BJP ಗೆ ಬಲ ಕೊಡುತ್ತಾ ಚಿಂತನ-ಮಂಥನ ಸಭೆ ಏನೆಲ್ಲಾ ಆಯ್ತು?

ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿ ಇದೀಗ ಆಂತರಿಕ ದಿಕ್ಕೊಂದರಲ್ಲಿ ತತ್ತರಿಸಿದೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದರೂ, ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ ಗಂಭೀರವಾಗಿ ಎದ್ದು ಕಾಣುತ್ತಿದೆ. ಈ ವಿಷಯವನ್ನು ಸಮರ್ಥವಾಗಿ ಚರ್ಚಿಸಲು, ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ರಾಜಕೀಯ ಚಿಂತನ-ಮಂಥನ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ಬಿಜೆಪಿ ನಾಯಕರಿಗೆ ಕೆಲವೊಂದು ಮಾರ್ಗದರ್ಶನಗಳನ್ನು...

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

ಧರ್ಮ ಯುದ್ಧದಲ್ಲಿ ಸುಳ್ಳು V/S ಸತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...

ಚಾಮುಂಡಿಯಿಂದಲೇ ಕಾಂಗ್ರೆಸ್‌ ಅವನತಿ.. ಅಶೋಕ್‌ ಎಚ್ಚರಿಕೆ !

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ...

ಸಿದ್ದುನೇ ಮಾಸ್ಟರ್‌ಮೈಂಡ್‌ – R. ಅಶೋಕ್‌ ಹೊಸ ಬಾಂಬ್

ಎಡಪಂಥಿಯರಿಗೆ ಓನರ್‌, ಮಾಸ್ಟರ್‌ ಮೈಂಡ್‌ ಸಿದ್ದರಾಮಯ್ಯ. ಇವರೆಲ್ಲರೂ ಸೇರುತ್ತಿದ್ದದ್ದು ಸಿದ್ದರಾಮಯ್ಯ ಮನೆಯಲ್ಲಿ. ಧರ್ಮಸ್ಥಳ ಪ್ರಕರಣವನ್ನು, ಎಸ್‌ಐಟಿಗೆ ಕೊಡೋಕೆ ಆದೇಶ ಮಾಡಿದ್ದು ಇದೇ ಎಡಪಂಥಿಯರು. ಇಂಥಾ 10 ಸಭೆ ಮಾಡಲಿ. ಇಂದು ರಾಜ್ಯದ ಜನರಿಗೆ ಸ್ಪಷ್ಟವಾಗಿದೆ. ಎಸ್‌ಐಟಿಯ ಮೊಹಾಂತಿಯವರ ಹೆಸರನ್ನು ಕೂಡ, ಈ ಎಡಪಂಥಿಯರೇ ಹೇಳಿದ್ದು. ಈಗ ಇಲ್ಲ ಅಂತಾ ಹೇಳಿದ್ರೆ, ಜನ ಸರಿಯಾದ ಪಾಠ...

ಸಿದ್ದು ಹಿಂದೆ ಟಿಪ್ಪು ಗ್ಯಾಂಗ್ : ಧರ್ಮಸ್ಥಳ ವಿವಾದ – ಅಶೋಕ್ ಬಾಂಬ್

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ರಾಜಕೀಯ ರೂಪ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಾಯಕರ ಹೇಳಿಕೆಗಳು ತಿರುಗೇಟುಗಳು ಜೋರಾಗುತ್ತಿವೆ. ಬಿಜೆಪಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಯನ್ನು ಸಹ ಮಾಡಲಾಗಿದೆ. ಇದೀಗ ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img