Tuesday, October 14, 2025

R Ashok

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಲಾಟರಿ ಸಿಎಂಗೆ ಇಲ್ಲ ಪವರ್! ಸುರ್ಜೇವಾಲಾ ಸೂಪರ್ ಸಿಎಂ?

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಸಿದ್ದುಗೆ ಈ ದಯನೀಯ ಸ್ಥಿತಿ ಬರಬಾರದಿತ್ತು : ಡಿಕೆಶಿ ಸಿಎಂ ಕನಸು ಭಗ್ನ! ; ಕೈ ಕುಟುಕಿದ BJP

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್‌ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...

ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ: ಆರ್.ಅಶೋಕ್

Political News: ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಧ್ಯಮದ ಜತೆ ಮಾತನಾಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಲವು ಜನೌಷಧಿ ಕೇಂದ್ರವನ್ನು ಮುಚ್ಚಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆದರೆ ನ್ಯಾಯಾಲಯ ಅದಕ್ಕೆ ತಡೆಯ``ಡ್ಡಿ, ಕಡಿಮೆ ಬೆಲೆಗೆ ಮದ್ದು ಸಿಗುವಾಗ ನೀವೇಕೆ ತಡೆಯುತ್ತೀರಿ ಎಂದು ಛೀಮಾರಿ ಹಾಕಿದೆ ಎಂದು ಆರ್. ಅಶೋಕ್...

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img