Tuesday, October 14, 2025

R Ashok

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

ಬೆಂಕಿಹಚ್ಚುವ ಅಂಬಾಸಿಡರ್ ಸಿಎಂ ಸಿದ್ದರಾಮಯ್ಯ: ಆರ್. ಅಶೋಕ್

Political News: ಹುಬ್ಬಳ್ಳಿ: 'ರಾಮ ಮಂದಿರ ನಿರ್ಮಿಸಬಾರದು ಎನ್ನುವುದು ಕಾಂಗ್ರೆಸ್ ಹುನ್ನಾರ. ಸಿಎಂ ಸಿದ್ದರಾಮಯ್ಯ ಅವರು ಹಿಂದೂ‌-ಮುಸ್ಲಿಮ್ ನಡುವೆ ಬೆಂಕಿ ಹಚ್ಚುವ ಅಂಬಾಸಿಡರ್ ಇದ್ದಂತೆ. ಅದಕ್ಕಾಗಿ ರಾಜ್ಯದಲ್ಲಿ ಇಂತಹ ಗದ್ದಲ ನಡೆಯುತ್ತಿದೆ' ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ ಹೇಳಿದರು. 1992ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಯನ್ನು ಬಂಧಿಸಿರುವುದನ್ನು ಖಂಡಿಸಿ ನಗರದ...

‘ರಾಹುಲ್ ಗಾಂಧಿ ಮೆಲೆ‌ ‌ಚೀಟಿಂಗ್ ಕೇಸ್ ಇಲ್ವಾ..?, ರಾಹುಲ್ ಗಾಂಧಿನೂ ಅಪರಾಧಿನೇ’

Hubballi Political News: ಹುಬ್ಬಳ್ಳಿ: 32 ವರ್ಷದ ಹಿಂದಿನ ಕೇಸನ್ನು ರಿಓಪೆನ್ ಮಾಡಿದ್ದರ ವಿರುದ್ಧ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಮಾತನಾಡಿರುವ ಆರ್, ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇವತ್ತು ನಾವು ಹೋರಾಟ ಮಾಡುತ್ತೇವೆ. ಹಿಂದೂ ಕಾರ್ಯಕರ್ತನ ಬಂಧನದಿಂದ ಕೈ ಬಿಡಬೇಕು. ಇನ್ಸ್ಪೆಕ್ಟರ್ ಮೇಲೆ ಕ್ರಮ...

Shivalinge gowda : ಸದನದಲ್ಲಿ ಕೆ.ಎಂ ಶಿವಲಿಂಗೇಗೌಡ, ಆರ್. ಅಶೋಕ್ ಮಾತಿನ ಚಕಮಕಿ

Political News : ಸದನದಲ್ಲಿ ಕೇಂದ್ರ ಯೋಜನೆಗಳ ಕುರಿತಾಗಿ ಇಂದು ಭಾರೀ ಚರ್ಚೆಯಾಗಿದೆ. ಕೇಂದ್ರದ ನೆರವಿನ ಬಗ್ಗೆ ಕೆ.ಎಂ ಶಿವಲಿಂಗೇಗೌಡ ಮಾತಿನ ಮಳೆಗರಿದರು. ಅಕ್ಕಿವಿಚಾರದಲ್ಲೂ ನೀವು ರಾಜಕೀಯ ಮಾಡಿದ್ರಲ್ಲಾ , ಕೇಜ್ರಿವಾಲ್ ಸಮಯದಲ್ಲಿ ಅವರೇನು ಕೇಂದ್ರದಿಂದ ಅಕ್ಕಿ ಕೊಟ್ರಾ ನೆರೆ ಪರಿಹಾರವಾಗಿ ಕೇಂದ್ರದಿಂದ ಹಣ ಬಂದಿದೆಯಾ. ತೆರಿಗೆಯೂ ನಮ್ಮನ್ನು ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಈ ವೇಳೆ ಅಶೋಕ್ ...

ಇದೊಂದು ನಾಲಾಯಕ್ ಬಜೆಟ್…!

State News: ರಾಜ್ಯದಲ್ಲಿ ಇಂದು ಐತಿಹಾಸಿಕ ಬಜೆಟ್ ಮಂಡನೆಯಾಗಿದ್ದು ಅನೇಕರು ಅನೇಕ ತೆರನಾದ ಅಭಿಪ್ರಾಯಗಳನ್ನು  ಬಿಚ್ಚಿಟ್ಟಿದ್ದಾರೆ. ಕೆಲವರು ಇದೊಂದು ಉತ್ತಮ ಬಜೆಟ್ ಎಂದು ಕೊಂಡಾಡಿದರೆ, ಇನ್ನೂ ಕೆಲವರು ಇದು ಉತ್ತಮವಲ್ಲ ಪ್ರಯೋಜನಾಕಾರಿಯಲ್ಲ ಎಂದು  ಲೇವಡಿಯಾಡಿದ್ದಾರೆ. ಇನ್ನು ವಿರೋಧ ಪಕ್ಷದವರಿಗೆ ಇದೊಂದು ಆಹಾರವಾಗಿ ಬಿಟ್ಟಿದೆ. ವಿಧಾನಸೌದದ ಬಳಿ ಮಾಧ್ಯಮದೊಂದಿಗೆ  ಮಾತನಾಡಿದ ಆರ್ ಅಶೋಕ್  ಬಜೆಟ್ ಬಗ್ಗೆ ಮಾತಾನಾಡಿ...

ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!

Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ  ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ–ಆರ್ ಅಶೋಕ್

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

Mandya News: ಮಂಡ್ಯದಲ್ಲಿನ ಅಶೋಕ್ ಗೋ  ಬ್ಯಾಕ್ ಅಭಿಯಾನದ ಕುರಿತಾಗಿ  ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img