Friday, November 28, 2025

R Ashok

ಇದೊಂದು ನಾಲಾಯಕ್ ಬಜೆಟ್…!

State News: ರಾಜ್ಯದಲ್ಲಿ ಇಂದು ಐತಿಹಾಸಿಕ ಬಜೆಟ್ ಮಂಡನೆಯಾಗಿದ್ದು ಅನೇಕರು ಅನೇಕ ತೆರನಾದ ಅಭಿಪ್ರಾಯಗಳನ್ನು  ಬಿಚ್ಚಿಟ್ಟಿದ್ದಾರೆ. ಕೆಲವರು ಇದೊಂದು ಉತ್ತಮ ಬಜೆಟ್ ಎಂದು ಕೊಂಡಾಡಿದರೆ, ಇನ್ನೂ ಕೆಲವರು ಇದು ಉತ್ತಮವಲ್ಲ ಪ್ರಯೋಜನಾಕಾರಿಯಲ್ಲ ಎಂದು  ಲೇವಡಿಯಾಡಿದ್ದಾರೆ. ಇನ್ನು ವಿರೋಧ ಪಕ್ಷದವರಿಗೆ ಇದೊಂದು ಆಹಾರವಾಗಿ ಬಿಟ್ಟಿದೆ. ವಿಧಾನಸೌದದ ಬಳಿ ಮಾಧ್ಯಮದೊಂದಿಗೆ  ಮಾತನಾಡಿದ ಆರ್ ಅಶೋಕ್  ಬಜೆಟ್ ಬಗ್ಗೆ ಮಾತಾನಾಡಿ...

ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!

Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ  ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ–ಆರ್ ಅಶೋಕ್

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

Mandya News: ಮಂಡ್ಯದಲ್ಲಿನ ಅಶೋಕ್ ಗೋ  ಬ್ಯಾಕ್ ಅಭಿಯಾನದ ಕುರಿತಾಗಿ  ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ 15 ಲಕ್ಷಕ್ಕೆ ಹೆಚ್ಚಳ: ಆರ್.ಅಶೋಕ

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...

ಭೂ ಪರಿವರ್ತನೆ ಕಾಲಾವಧಿಯನ್ನು ಏಳು ದಿನಗಳಿಗೆ ಇಳಿಸುವ ಮಸೂದೆ ಅಂಗೀಕಾರ

ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...

ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಬರಲು ಸಿಎಂ ಜೊತೆ ಚರ್ಚೆ ಮಾಡುತ್ತೇನೆ : ಸಚಿವ ಆರ್.ಅಶೋಕ್

ಕೋಲಾರ: ಲವ್ ಜಿಹಾದ್ ಹಾಗು ಪಿಎಫ್ಐ ಸಂಘಟನೆ ಕುರಿತು ಕೋಲಾರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದರೂ ಕಾಂಗ್ರೆಸ್ ನವರು ತಲೆಕೆಡಿಸಿಕೊಂಡಿಲ್ಲ. ದಿನ ನಿತ್ಯ ಅಮಾಯಕ ಹೆಣ್ಣು ಮಕ್ಕಳು ಬಲಿ ಆಗುತ್ತಿದ್ದಾರೆ. ನಾನು ಗೃಹ ಸಚಿವ ಇದ್ದಾಗ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮೊದಲು ಇದರ ಬಗ್ಗೆ ಟ್ರೈನಿಂಗ್ ನೀಡಲಾಗುತ್ತೆ....
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img