Saturday, September 12, 2026

R Ashok

ಬೆಂಗಳೂರಿನಲ್ಲಿ ಎರೆಹುಳು ಘಟಕ ನಿರ್ಮಾಣ

ಭೂಮಿಯಲ್ಲಿ ನೀರಿನ ಇಂಗುವಿಕೆ ಕಾರ್ಯ, ಸಸಿಗಳು ಮತ್ತು ಗಿಡಗಳ ಬೇರುಗಳು ಭೂಮಿಯಲ್ಲಿ ಆಳವಾಗಿ ಬೇರೂರುವಂತೆ ಮಾಡಲು ಮತ್ತು ಗಿಡಗಳಿಗೆ ಬೇಕಾದ ಯೂರಿಯಾವನ್ನು ಉತ್ಪತ್ತಿ ಮಾಡಿಕೊಳ್ಳಲು ಎರೆಹುಳುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದುದರಿಂದ ಎರೆಹುಳುವನ್ನು ರೈತರ ಮಿತ್ರ ಎಂದೇ ಕರೆಯಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 774 ಉದ್ಯಾನವನಗಳಲ್ಲಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ಸಲುವಾಗಿ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಸಿಎಂ ಬೆಂಗಳೂರು ರೌಂಡ್ಸ್ ನಲ್ಲಿ ಕಂಡುಬಂದಿದ್ದೇನು..?

ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...

ನಾನು ಅವನ ಕೈ ಕೆಳಗೆ ಕೆಲಸ ಮಾಡೋದಾ..? : ಸಾಮ್ರಾಟ್ ಸಿಟ್ಟು

ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img