Thursday, November 27, 2025

R.Ashoka

ಉತ್ತರ ಪ್ರದೇಶ, ಕರ್ನಾಟಕದಲ್ಲಿ ನಾಯಕತ್ವ ಚೇಂಚ್..?

ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ವರಿಷ್ಠರಿಗೆ ಮಹೂರ್ತವೇ ಕೂಡಿ ಬರುತ್ತಿಲ್ಲ. ಒಂದಲ್ಲ ಒಂದು ಕಾರಣಕ್ಕಾಗಿ, ಮುಂದೆ, ಮುಂದಕ್ಕೆ ಹೋಗುತ್ತಲೇ ಇದೆ. ಉಪರಾಷ್ಟ್ರಪತಿ ಚುನಾವಣೆ ಆಯ್ತು. ಈಗ, ಬಿಹಾರ ವಿಧಾನಸಭಾ ಚುನಾವಣೆಯ ಸರದಿ. ಹಾಗಾಗಿ, ನವೆಂಬರ್ 14ರ ನಂತರ, ಇದಕ್ಕೆ ಪರಿಹಾರ ಸಿಗಬಹುದು ಎನ್ನುವ ಆಶಾವಾದವೇ, ಸದ್ಯ ರಾಜ್ಯ ಬಿಜೆಪಿಯಲ್ಲಿ...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ರಾಹುಲ್ ಗಾಂಧಿಯಂತೆ ಜಾತಿಗಣತಿಗೆ ಸ್ಪಷ್ಟ ಗುರಿ ಇಲ್ಲಾ ಅಂತ ವ್ಯಂಗ್ಯವಾಡಿದ ಆರ್. ಅಶೋಕ್!

ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...

‘ಮೋದಿ ಗೆದ್ದಾಯ್ತು- ರಾಜೀನಾಮೆ ಯಾವಾಗ ಕೊಡ್ತೀರಾ…?’- ಆರ್.ಅಶೋಕ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img