ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಭಾರೀ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾರೆ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕೆ ಮಾಡ್ತಿದ್ದ ಕಾಂಗ್ರೆಸ್ಗೆ ಅಶೋಕ್ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ 80 ಶೇಕಡಕ್ಕೆ ಏರಿದ್ದು, ಸಿಎಂ ಸಿದ್ದರಾಮಯ್ಯ...