ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...
ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...
ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...