Thursday, April 23, 2026

R.Ashoka

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...

‘ಮೋದಿ ಗೆದ್ದಾಯ್ತು- ರಾಜೀನಾಮೆ ಯಾವಾಗ ಕೊಡ್ತೀರಾ…?’- ಆರ್.ಅಶೋಕ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img