Monday, September 7, 2026

R.Ashoka

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img